GUPS PUDUKAI

GUPS PUDUKAI


class photos 2015-16

Posted: 28 Mar 2016 02:28 AM PDT









MSCHS Nirchal: MAHAJANA

MSCHS Nirchal: MAHAJANA


ಸಾಹಿತಿ ಕೆ.ವಿ.ತಿರುಮಲೇಶ್ ಇವರಿಂದ ಗೌರವ ಸಮರ್ಪಣೆ

Posted: 28 Mar 2016 03:10 AM PDT


ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. 30.03.2016 ಬುಧವಾರ ಅಪರಾಹ್ನ 4 ಗಂಟೆಗೆ ನಮ್ಮ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಪಡಿಯಡ್ಪು ಶಂಕರ ಭಟ್ಟರು ಕೆ.ವಿ.ತಿರುಮಲೇಶರನ್ನು ಅಭಿನಂದಿಸಲಿದ್ದಾರೆ. ಶಾಲಾ ಹಳೆ ವಿದ್ಯಾರ್ಥಿ, ಚಿತ್ರ ಕಲಾವಿದ ಪಿ.ಎಸ್.ಪುಣಿಂಚಿತ್ತಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶುಭ ಹಾರೈಸಲಿದ್ದಾರೆ.
Previous Page Next Page Home